KALPATHARU KRANTHI

ಸಾಲದ ಬಾಧೆ ತಾಳಲಾರದೆ ನೇಣಿಗೆ ಕೊರಳೋಡಿದ ಯುವಕ

Spread the love

ತಿಪಟೂರು ತಾಲ್ಲೋಕಿನ ಹೊನ್ನವಳ್ಳಿ ಹೋಬಳಿ ಹೆಚ್.ಎಂ ಪಾಳ್ಯ ನಿವಾಸಿ ಅಡವೀಶ್ 39 ರ್ಷ ಮೃತ ದುರ್ದೈವಿ

ಫೈನಾನ್ಸ್ ,ಬ್ಯಾಂಕ್, ಸೇರಿದಂತೆ ಹಲವುಕಡೆ ಕೈ ಸಾಲಮಾಡಿಕೊಂಡಿದ ಅಡವೀಶ್ ಫೈನಾನ್ಸ್ ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದು.
ಮೃತ ಅಡವೀಶ್ ಮದುವೆಯಾಗಿದ್ದು 3 ವರ್ಷದ ಮಗು ಸಹ ಇದೆ.
ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ವರದಿ:ಮಂಜುನಾಥ್ ಹಾಲ್ಕುರಿಕೆ

Exit mobile version