ತಿಪಟೂರು ತಾಲ್ಲೋಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂಭವಿಸಿದ ವನ್ಯಜೀವಿ ಚಿರತೆ ಸಾವಿನ ಪ್ರಕರಣ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ತಿಪಟೂರು ಆಡಳಿತ ಸೌಧದ ಮುಂಭಾಗ ಪರಿಸರ ಹಾಗೂ ವನ್ಯಜೀವಿ ಪ್ರೇಮಿಗಳು,ಹಾಗೂ ಪ್ರಗತಿಪರ ಸಂಘಟನೆಗಳಿಂದ ನಾಳೆ ಮಾರ್ಚ್ 11ರಂದು ಮಂಗಳವಾರ ಬೃಹತ್ ಪ್ರತಿಭಟನೆ ಮ್ಮಿಕೊಂಡಿದ್ದು, ತಿಪಟೂರು ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ವನ್ಯಜೀವಿ ಮಂಡಳಿಗೆ ಮನವಿಪತ್ರದಲ್ಲಿಸಿ ಅರಣ್ಯಾಧಿಕಾರಿಗಳ ಕರ್ತವ್ಯಲೋಪ ದ ಬಗ್ಗೆ ನ್ಯಾಯಂಗ ತನಿಖೆಗೆ ಒತ್ತಾಯಿಸಲಾಗುವುದು.