KALPATHARU KRANTHI

ಯುಗಾದಿ ಹಬ್ಬದ ಅಂಗವಾಗಿ ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ

Spread the love

ತುಮಕೂರು ಜಿಲ್ಲೆ ತಿಪಟೂರು ತಾಲ್ಲೋಕಿನ ಪ್ರಸಿದ್ದ ಯಾತ್ರಾಕ್ಷೇತ್ರ ಕಲ್ಪತರು ನಾಡಿನ ಶಕ್ತಿಪೀಠ ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಹೋಮ , ದೀಪಾರಾಧನೆ,ಪ್ರಾಕಾರೋತ್ಸವ ನೆರವೇರಿಸಲಾಯಿತು.

ಆದಿಚುಂಚನಗಿರಿ ದಸರೀಘಟ್ಟ ಶಾಖಾಮಠದ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಶ್ರೀ ಚೌಡೇಶ್ವರಿ ದೇವಿ ಹಾಗೂ ಶ್ರೀ ಕರಿಯಮ್ಮ ದೇವಿಯವರಿಗೆ ವಿಶೇಷ ಅಲಂಕಾರ ಹಾಗೂ ದೀಪಾರಾಧನೆ ನೆರವೇರಿಸಿದರು.ಯುಗಾದಿ ಹಬ್ಬದ ಅಂಗವಾಗಿ ಸಾವಿರಾರು ಜನಭಕ್ತಾಧಿಗಳು ದೇವಾಲಯಕ್ಕೆ ಭೇಟಿ ನೀಡಿ ಪೂಜೆಸಲ್ಲಿಸಿದರು.

ವರದಿ :ಮಂಜುನಾಥ್ ಹಾಲ್ಕುರಿಕೆ

Exit mobile version