ತಿಪಟೂರು ಮಾದಿಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಇಬ್ಬರ ಸ್ಥಿತಿ ಚಿಂತಾಜನಕ,

Spread the love

ತಿಪಟೂರು ತಾಲ್ಲೋಕಿನ ಕಸಬಾ ಹೋಬಳಿ ಶಿವಮೊಗ್ಗ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರ ಮಾದಿಹಳ್ಳಿ ಕಬ್ಬಿಣದ ಸೇತುವೆ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ ಉಂಟಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ರಾತ್ರಿ 8.ಗಂಟೆ ಸಮಯದಲ್ಲಿ kA 44 J8554ಹಾಗೂ KK44 EB 3486 ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಗೆ ತೀವ್ರಗಾಯಗಳಾಗಿದ್ದು. ಚಿಕಿತ್ಸೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಳುಗಳ ವಿಳಾಸ ಹೆಸರು ಪತ್ತೆಯಾಗಿರುವುದಿಲ್ಲ.ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿ:ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!