ತಿಪಟೂರು ಜೆಮ್ಸ್ ಫೌಂಡೇಷನ್ ನಿಂದ ತ್ರಿವಿಧ ದಾಸೋಹಿ ಡಾ//ಶಿವಕುಮಾರ ಮಹಾಸ್ವಾಮೀಜಿಗಳ ಪುಣ್ಯಸ್ಮರಣೆ

Spread the love

ತಿಪಟೂರು ನಗರದ ಅರಳೀಕಟ್ಟೆ ಬಳಿ ಜೆಮ್ಸ್ ಫೌಂಡೇಷನ್ ,ತರಕಾರಿ ಗಂಗಾಧರ್ ಸ್ನೇಹ ವೃಂದ ಹಾಗೂ ತರಕಾರಿ ಹಣ್ಣು,ಹೂವು ವ್ಯಾಪಾರಿಗಳಿಂದ ಪದ್ಮಭೂಷಣ,ಕರ್ನಾಟಕ ರತ್ನ ತ್ರಿವಿಧ ದಾಸೋಹಿಗಳಾದ ಲಿಂಗೈಕ್ಯ
ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಆರನೇ ವರ್ಷದ ಪುಣ್ಯ ಸ್ಮರಣೆಯನ್ನ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಡಾ. ಓಹಿಲಾ ತರಕಾರಿ ಗಂಗಾಧರ್, ಫೋಟೋ ಪ್ರಸನ್ನ ಕುಮಾರ್ ,ಮಾಜಿ ನಗರಸಭಾ ಸದಸ್ಯ ತರಕಾರಿ ಗಂಗಾಧರ್, ಕ್ಯಾಪ್ಟನ್ ಲೋಕೇಶ್ , ನಗರಾಧ್ಯಕ್ಷರು ಬಾ ಜ ಪಾ ಗುಲಾಬಿ ಸುರೇಶ್, ರಂಗಾಪುರ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ಹೊಸಳ್ಳಿ, ಹಾವೇನಹಳ್ಳಿ ಆನಂದ್ ನಿರ್ದೇಶಕರು ಪ್ರಾಥಮಿಕ ಸಹಕಾರ ಸಂಘ ಗೋರಗೊಂಡನಹಳ್ಳಿ, ಉಷಾ ಲೋಕೇಶ್ ಉಪಾಧ್ಯಕ್ಷರು ರೈತ ಸಹಕಾರ ಸಂಘ ಹೊನ್ನವಳ್ಳಿ, ಪ್ರತಿಭಾ ಜೈರಾಮ್, ರಮ್ಯಾ ಬದ್ರಿ, ಶ್ರೀಮತಿ ಛಾಯಾಮಣಿ ಸಿರಿಗಂಧ ಗುರು, ಉಮೇಶ್, ಪಚ್ಚೆ ಮುತ್ತು, ವರುಣ, ರವಿ,ಉಪಸ್ಥಿತರಿದರು.

ವರದಿ:ಮಂಜುನಾಥ್ ಹಾಲ್ಕುರಿಕೆ

Leave a Reply

Your email address will not be published. Required fields are marked *

error: Content is protected !!